25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ.

ಇವರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!