22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ.

ಇವರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!