July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು.


ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು, ದಾರುಸ್ಸಲಾಂ ದುಅ್’ವಾ ಕಾಲೇಜು ಮ್ಯಾನೇಜರ್ ಸಿರಾಜ್, ಶಿಕ್ಷಕರಾದ ನಾಸೀರ್ ಅನ್ಸಾರಿ, ಶಾಫಿ ಫೈಝಿ ಉಪಸ್ಥಿತರಿದ್ದರು.
ಸಂಸ್ಥೆಯ ಕೋಶಾಧಿಕಾರಿ ರಝಾಕ್ ಡಿ.ಡಿ. ಸ್ವಾಗತಿಸಿ, ವಂದಿಸಿದರು.

Related posts

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!