22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ಆಶ್ರಯದಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿ ಸ್” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು .

ಕಾರ್ಯಕ್ರಮದಲ್ಲಿ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯದ ಸುರೇಶ್ ರಾಜ್ ಹಾಗೂ ವೆಂಕಟೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರಸ್ತುತ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹೊಸ ರೀತಿಯ ತಾಂತ್ರಿಕ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ರೂಡಿಸಿಕೊಂಡಾಗ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಪ್ರೊಫೆಸರ್ ಪದ್ಮನಾಭ ಕೆ, ಪ್ರೊಫೆಸರ್ ಸುರೇಶ್ ವಿ ಹಾಗೂ ರೋವರ್ಸ್ ರೆಂಜರ್ಸ್ ಘಟಕಗಳ ಡಾ. ರವಿ ಎಂ ಎನ್, ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಹಾಗೂ ಬೋಧಕ ವರ್ಗದವರು ಉಪಸ್ಥಿತರಿದ್ದರು. ಕುಮಾರಿ ಪವಿತ್ರ ಸ್ವಾಗತಿಸಿ, ಅಶ್ವಿನಿ ವಂದನಾರ್ಪಣೆ ಮಾಡಿದರು. ಕುಮಾರಿ ಪೂರ್ಣಿಮಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya
error: Content is protected !!