July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆಯು ಮಾ.27 ರಂದು ನಡೆಯಿತು.

ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಚುನಾವಣಾ ಕಚೇರಿ ಉದ್ಘಾಟಿಸಿ ಶುಭಕೋರಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ವಿಧಾನ‌ಪರಿಷತ್ ಶಾಸಕ ಕೆ‌.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸತೀಶ್ ಬಂಗೇರ ಕಾಶಿಪಟ್ಣ, ನಾಗೇಶ್ ಗೌಡ, ತಾಲೂಕು ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಮುಖರಾದ ಪೀತಾಂಬರ ಹೆರಾಜೆ, ಸುಭಾಶ್ಚಂದ್ರ ರೈ, ಪ್ರವೀಣ್ ಫೆರ್ನಾಂಡೀಸ್, ಲೋಕೇಶ್ವರಿ ವಿನಯಚಂದ್ರ, ಆಶ್ರಫ್ ನೆರಿಯ, ವಿನ್ಸೆಂಟ್ ಮಡಂತ್ಯಾರು, ಬೊಮ್ಮಣ್ಣ ಗೌಡ, ಇಸ್ಮಾಯಿಲ್ ಕೆ ಪೆರಿಂಜೆ, ಜಯವಿಕ್ರಮ್ ಕಲ್ಲಾಪು, ಸತೀಶ್ ಹೆಗ್ಡೆ ವೇಣೂರು, ದಯಾನಂದ ಬೆಳಾಲು, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಬೆಳ್ತಂಗಡಿ, ರಾಜಶ್ರೀ ರಮನ್, ಅಬ್ಬೊನು ಮದ್ದಡ್ಕ, ಯೋಗೀಶ್ ಕುಮಾರ್ ನಡಕ್ಕರ, ಉಷಾ ಶರತ್, ವಂದನಾ ಭಂಡಾರಿ, ಬೇಬಿ ಸುವರ್ಣ,ನಮಿತಾ, ಶೇಖರ್ ಕುಕ್ಕೇಡಿ, ಪುನೀತ್ ಮಡಂತ್ಯಾರ್, ಪದ್ಮನಾಭ ಸಾಲಿಯಾನ್ ಮಾಲಾಡಿ, ಮಧುರ ರಾಘವ, ಮನೋಹರ್ ಇಳಂತಿಲ, ರಮೇಶ್ ಪಡ್ಡಾಯಿಮಜಲು, ಯೂತ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!