September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.

ನೆರಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!