July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!