September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

Suddi Udaya
error: Content is protected !!