25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

ಮೃತರು ಮಕ್ಕಳಾದ ಸುಳ್ಯ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಶಿಕ್ಷಕ ದಿನೇಶ್ ಮಾಚಾರ್,ಪ್ರಗತಿ ಯುವಕ ಮಂಡಲ(ರಿ) ಮಾಚಾರು ಇದರ ಅಧ್ಯಕ್ಷ ಸೋಮಶೇಖರ್ ಕೆ ಸೇರಿದಂತೆ ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya
error: Content is protected !!