ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

ಅಳದಂಗಡಿ: ಇಲ್ಲಿಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯ ವತಿಯಿಂದ ಬರಾಯ ಭಜನಾ ಕಮ್ಮಟ ಉತ್ಸವವು ಮಾ.30 ರಂದು ಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ವಿವಿಧ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ನೃತ್ಯ ಭಜನಾ ಕಮ್ಮಟೋತ್ಸವ ನಡೆಯಲಿದೆ.

Related posts

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya
error: Content is protected !!