30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya
error: Content is protected !!