July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!