22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

ಮೃತರು ಮಕ್ಕಳಾದ ಸುಳ್ಯ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಶಿಕ್ಷಕ ದಿನೇಶ್ ಮಾಚಾರ್,ಪ್ರಗತಿ ಯುವಕ ಮಂಡಲ(ರಿ) ಮಾಚಾರು ಇದರ ಅಧ್ಯಕ್ಷ ಸೋಮಶೇಖರ್ ಕೆ ಸೇರಿದಂತೆ ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

Suddi Udaya
error: Content is protected !!