ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

ಮೃತರು ಮಕ್ಕಳಾದ ಸುಳ್ಯ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಶಿಕ್ಷಕ ದಿನೇಶ್ ಮಾಚಾರ್,ಪ್ರಗತಿ ಯುವಕ ಮಂಡಲ(ರಿ) ಮಾಚಾರು ಇದರ ಅಧ್ಯಕ್ಷ ಸೋಮಶೇಖರ್ ಕೆ ಸೇರಿದಂತೆ ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!