23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ. ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಟಾಡಿ ಪಂಚಾಯತ್‌ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya
error: Content is protected !!