April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

ಅಳದಂಗಡಿ: ಇಲ್ಲಿಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯ ವತಿಯಿಂದ ಬರಾಯ ಭಜನಾ ಕಮ್ಮಟ ಉತ್ಸವವು ಮಾ.30 ರಂದು ಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ವಿವಿಧ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ನೃತ್ಯ ಭಜನಾ ಕಮ್ಮಟೋತ್ಸವ ನಡೆಯಲಿದೆ.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!