25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು.

ಕೃಷಿಕರಾಗಿದ್ದ ಇವರು ಊರಿನ ಜನರೊಂದಿಗೆ ಅತ್ಯುತ್ತಮವಾದ ಸ್ನೇಹ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
error: Content is protected !!