26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು.

ಕೃಷಿಕರಾಗಿದ್ದ ಇವರು ಊರಿನ ಜನರೊಂದಿಗೆ ಅತ್ಯುತ್ತಮವಾದ ಸ್ನೇಹ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!