24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya
error: Content is protected !!