23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya
error: Content is protected !!