23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya
error: Content is protected !!