September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya
error: Content is protected !!