25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!