23.7 C
ಪುತ್ತೂರು, ಬೆಳ್ತಂಗಡಿ
May 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ  ಬೆಳ್ತಂಗಡಿ ‌ಹಾಗೂ ಉಜಿರೆಯಲ್ಲಿರುವ  ರಬ್ಬರ್ ಇಂಡಿಯ  ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್ ಮ್ಯಾಥ್ಯೂ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದರು.

ಸಾವನ್ನಪ್ಪಿದ್ದ ಪ್ರೈಸ್  ಮ್ಯಾಥ್ಯೂ ಅವರ ಲಾಯಿಲದಲ್ಲಿರುವ ಮಾರ್ನಿಂಗ್ ಸ್ಟಾರ್  ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು .‌ಈ ವೇಳೆ ವಿ.ಸಿ. ಸೆಬಾಸ್ಟಿಯನ್,ವಿಜಯ ಸ್ವಿಕೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!