26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya
error: Content is protected !!