September 6, 2026
ಬೆಳ್ತಂಗಡಿವರದಿ

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಹಾಗೂ ಜೆಸಿಐ ಭಾರತದ ಬೆಳವಣಿಗೆ ಹಾಗೂ ಅಭಿವೃದ್ಧಿ ವಿಭಾಗಕ್ಕೆ ನೀಡುತ್ತಿರುವ ಕೊಡುಗೆಯನ್ನು ಗಮನಿಸಿಕೊಂಡು ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಹರ್ಷವರ್ಧನ್ ರೆಡ್ಡಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಉಪಾಧ್ಯಕ್ಷರಾದ ಶೈಲೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!