23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya
error: Content is protected !!