September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya
error: Content is protected !!