24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya
error: Content is protected !!