30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!