September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಕೆ.ಕೆ. ಶಾಹುಲ್ ಹಮೀದ್ ರವರನ್ನು ಮತ್ತು ಗ್ರಾಮೀಣ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ರವರನ್ನು ನೇಮಕ ಮಾಡಿದ್ದಾರೆ.

Related posts

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya
error: Content is protected !!