July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಕೆ.ಕೆ. ಶಾಹುಲ್ ಹಮೀದ್ ರವರನ್ನು ಮತ್ತು ಗ್ರಾಮೀಣ ಬ್ಲಾಕ್ ಸಮಿತಿಗೆ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯನ್ನಾಗಿ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ರವರನ್ನು ನೇಮಕ ಮಾಡಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!