July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮೇಲಂತಬೆಟ್ಟು ನಿವಾಸಿ ಸುನಂದ (58) ಎಂಬವರು ಮಾ.25 ರಂದು ಬೆಳಿಗ್ಗೆ ತನ್ನ ಸುಮಾರು 3 ವರ್ಷ ಪ್ರಾಯದ ಹಸುವನ್ನು ಮೇಯಲು ಬಿಟ್ಟಿದ್ದು, ಸದ್ರಿ ಹಸುವು ಈವರೆಗೆ ಹಿಂತಿರುಗಿ‌ ಬರಲಿಲ್ಲ.

ಹಸುವನ್ನು ಸುತ್ತಮುತ್ತ ಪರಿಸರದಲ್ಲಿ ಹುಡುಕಿದರೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ರೂ 10,000/-ಮೌಲ್ಯದ ಸದ್ರಿ ಹಸುವನ್ನು ಯಾರೋ ಕಳವು ಮಾಡಿರುವ ಸಾಧ್ಯತೆ ಇರುವುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2024 ಕಲಂ: 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!