25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ. ಕಳೆಂಜ ಭಾಗದ ನಾಗರಿಕರಲ್ಲಿ ಮಂದಹಾಸದ ನಗುಬೀರಿದೆ. ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿರೂ. 50.00 ಲಕ್ಷ ಅನುದಾನದಲ್ಲಿ
ಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!