25.4 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ  ಬೆಳ್ತಂಗಡಿ ‌ಹಾಗೂ ಉಜಿರೆಯಲ್ಲಿರುವ  ರಬ್ಬರ್ ಇಂಡಿಯ  ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್ ಮ್ಯಾಥ್ಯೂ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದರು.

ಸಾವನ್ನಪ್ಪಿದ್ದ ಪ್ರೈಸ್  ಮ್ಯಾಥ್ಯೂ ಅವರ ಲಾಯಿಲದಲ್ಲಿರುವ ಮಾರ್ನಿಂಗ್ ಸ್ಟಾರ್  ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು .‌ಈ ವೇಳೆ ವಿ.ಸಿ. ಸೆಬಾಸ್ಟಿಯನ್,ವಿಜಯ ಸ್ವಿಕೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
error: Content is protected !!