July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya
error: Content is protected !!