April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುಂಜಾಲಕಟ್ಟೆ: ಇಲ್ಲಿಯ ಉಳ್ತೂರು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.29 ರಂದು ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನೈನಾಡು ತಿಮರಡ್ಡ ಮನೆಯ ನಿವಾಸಿ ಅಶೋಕ್ ಪೂಜಾರಿ(45ವ) ಮೃತಪಟ್ಟ ವ್ಯಕ್ತಿ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ .

Related posts

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya
error: Content is protected !!