37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya
error: Content is protected !!