April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!