22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!