25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!