23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!