38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!