25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!