22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

ಬೆಳ್ತಂಗಡಿ : ಇಂದು ಎಲ್ಲಾ ಕ್ರೈಸ್ ದೇವಾಲಯಗಳಲ್ಲಿ ಯೇಸು ಕ್ರಿಸ್ತರು ಶಿಲುಬೆ ಮರಣವನ್ನು ಸ್ಮರಿಸಿ ಪ್ರತ್ಯೇಕ ಪ್ರಾರ್ಥನೆಗಳು ಹಾಗೂ ಶಿಲುಬೆ ಹಾದಿ ನಡೆಸಲಾಯಿತು.

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಧರ್ಮಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಕಾರ್ಮಿಕತ್ವದಲ್ಲಿ ಪ್ರಾರ್ಥನೆಗಳು ಜರಗಿತು. ಏಸುಕ್ರಿಸ್ತನ ಶಿಲುಬೆಯ ಮರಣವನ್ನು ಅನುಸ್ಮರಿಸಿ ತಮ್ಮ ಪಾಪಗಳ ಕುರಿತು ಪಶ್ಚಾತಾಪಟ್ಟು ಜನರು ತಮ್ಮ ಪಾಪ ಪರಿಹಾರಾರ್ಥವಾಗಿ ಶಿಲುಬೆಯ ಹಾದಿಯನ್ನು ನಡೆಸಿದರು. ಶಿಲುಬೆಯಲ್ಲಿ ಶತ್ರುಗಳಿಗಾಗಿ ಪ್ರಾರ್ಥಿಸಿ ತನ್ನನ್ನು ದ್ರೋಹಿಸಿದವರನ್ನು ಕ್ಷಮಿಸಿದ ಏಸುಕ್ರಿಸ್ತರು ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಧರ್ಮದೀಕ್ಷನಾದ ಮುಕ್ಕುಯವರು ಕರೆಕೊಟ್ಟರು.

ಶಿಲುಬೆಯ ಗುರುತು ಕ್ಷಮೆಯ, ಕರುಣೆಯ, ಪ್ರೀತಿಯ ಗುರುತು. ಈ ಶಿಲುಬೆ ಸಹೋದರರನ್ನು ಪ್ರೀತಿಸಲು, ಕ್ಷಮೆ ಕೊಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಧರ್ಮ ಅಧ್ಯಕ್ಷರು ಎಲ್ಲರನ್ನೂ ಆಶೀರ್ವದಿಸಿದರು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!