25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ದ.ಕ ಲೋಕಸಭಾ ಚುನಾವಣೆಗೆ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ದಕ್ಷಿಣ ಕನ್ನಡ ಚುನಾವಣಾ ಪ್ರಚಾರ ಉಸ್ತುವಾರಿ ಬಿ.ರಮಾನಾಥ ರೈ ರವರು ನೇಮಕಗೊಳಿಸಿದ್ದಾರೆ.

ಶೇಖರ್ ಕುಕ್ಕೇಡಿರವರು ಜಿ.ಪಂ ಮಾಜಿ ಸದಸ್ಯ, ಕಾಂಗ್ರೇಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!