22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮೇಲಂತಬೆಟ್ಟು ನಿವಾಸಿ ಸುನಂದ (58) ಎಂಬವರು ಮಾ.25 ರಂದು ಬೆಳಿಗ್ಗೆ ತನ್ನ ಸುಮಾರು 3 ವರ್ಷ ಪ್ರಾಯದ ಹಸುವನ್ನು ಮೇಯಲು ಬಿಟ್ಟಿದ್ದು, ಸದ್ರಿ ಹಸುವು ಈವರೆಗೆ ಹಿಂತಿರುಗಿ‌ ಬರಲಿಲ್ಲ.

ಹಸುವನ್ನು ಸುತ್ತಮುತ್ತ ಪರಿಸರದಲ್ಲಿ ಹುಡುಕಿದರೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ರೂ 10,000/-ಮೌಲ್ಯದ ಸದ್ರಿ ಹಸುವನ್ನು ಯಾರೋ ಕಳವು ಮಾಡಿರುವ ಸಾಧ್ಯತೆ ಇರುವುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2024 ಕಲಂ: 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!