25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ.


ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ : 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29 ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

Related posts

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
error: Content is protected !!