23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ.


ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ : 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29 ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!