July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ.


ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007 ಕಲಂ : 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29 ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

Related posts

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!